ಸಿಂಗನಮನೆ ಗ್ರಾಪಂ ಉಪಾಧ್ಯಕ್ಷರಾಗಿ ಅಶ್ವಿನಿ ಶಶಿಕುಮಾರ್
ಭದ್ರಾವತಿ: ತಾಲೂಕಿನ ಸಿಂಗನಮನೆ ಗ್ರಾಪಂ ಉಪಾಧ್ಯಕ್ಷ ರಾಗಿ ಅಶ್ವಿನಿ ಶಶಿಕುಮಾರ್ ಶಂಕರ ಘಟ್ಟ ಶುಕ್ರವಾರ ನಡೆದ ಚುನಾ ವಣೆಯಲ್ಲಿ ಆಯ್ಕೆಯಾಗಿದ್ದಾರೆ.
Read Moreಭದ್ರಾವತಿ: ತಾಲೂಕಿನ ಸಿಂಗನಮನೆ ಗ್ರಾಪಂ ಉಪಾಧ್ಯಕ್ಷ ರಾಗಿ ಅಶ್ವಿನಿ ಶಶಿಕುಮಾರ್ ಶಂಕರ ಘಟ್ಟ ಶುಕ್ರವಾರ ನಡೆದ ಚುನಾ ವಣೆಯಲ್ಲಿ ಆಯ್ಕೆಯಾಗಿದ್ದಾರೆ.
Read Moreಸಾಗರ : ನನಗೆ ಬದುಕಿನಲ್ಲಿ ಏನೂ ಆಸೆ ಇಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಽ ಕಾರಕ್ಕೆ ತರಬೇಕು. ಕಾಂಗ್ರೇಸ್ ಪಕ್ಷವನ್ನು ರಾಜ್ಯದಲ್ಲಿ ಸಂಪೂರ್ಣ ನೆಲಸಮ ಮಾಡಬೇಕು ಎನ್ನು ವುದು ನನ್ನ ಬಯಕೆಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
Read Moreಶಿಕಾರಿಪುರ : ತಾಲೂಕಿನಲ್ಲಿ ಆರೋಗ್ಯ ಕ್ಷೇತ್ರವನ್ನು ಕಲ್ಪಿಸಿಕೊಳ್ಳ ಲಾಗದ ರೀತಿಯಲ್ಲಿ ಅಗಾದವಾಗಿ ಅಭಿವೃದ್ದಿ ಗೊಳಿಸಲಾಗಿದ್ದು,ಜಿಲ್ಲಾ ಕೇಂದ್ರದಲ್ಲಿ ಅಸಾದ್ಯವಾದ ಹಲವು ಸೌಲಭ್ಯವನ್ನು ಶಿಕಾರಿಪು ರಕ್ಕೆ ಒದಗಿಸಲಾಗಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ತಿಳಿಸಿದರು.
Read Moreಶಿವಮೊಗ್ಗ : ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗವಾದ ಎಂಆರ್ಎಸ್ ವೃತ್ತಕ್ಕೆ ನಾಮಕರಣ ಮಾಡಬೇಕೆಂದು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ ವತಿಯಿಂದ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ವಿಧಾನ ಪರಿಷತ್ ಶಾಸಕರಾದ ಎಸ್. ರುದ್ರೇಗೌಡ ಅವರೊಂದಿಗೆ ಸಭೆಯಲ್ಲಿ ಉಪಸ್ಥಿತರಿದ್ದ ಸಂಸದರಾದ ಬಿ. ವೈ. ರಾಘವೇಂದ್ರ ಸಮ್ಮುಖದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದರು.
Read Moreಭದ್ರಾವತಿ: ನಗರದ ವಿಐ ಎಸ್ಎಲ್ ಕಾರ್ಖಾನೆ ಮುಚ್ಚುವ ತೀರ್ಮಾ ಕೈಬಿಡಬೇಕೆಂದು ಈಗಾ ಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉಕ್ಕು ಸಚಿವ ಜೋತ್ಯಿ ರಾದಿತ್ಯ ಸಿಂಽಯಾರವರ ಜೊತೆ ಮಾತನಾಡಲಾಗಿದೆ. ಕಾರ್ಖಾನೆ ಯಾವುದೇ ಕಾರಣಕ್ಕೂ ಮುಚು ವುದಿಲ್ಲ ಎಂದು ಸಿಎಂ ಬೊಮ್ಮಾಯಿ ಭರವಸೆಯನ್ನು ನೀಡಿದರು.
Read Moreಭದ್ರಾವತಿ: ವಿಜಯ ಸಂಕಲ್ಪ ಯಾತ್ರೆ ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಹಾಗು ಪಕ್ಷದ ಮುಖಂಡರು, ಕಾರ್ಯಕರ್ತರ ಸಂಭ್ರಮದೊಂದಿಗೆ ಶನಿವಾರ ಬೆಳಿಗ್ಗೆ ನಗರದ ಲೋಯರ್ ಹುತ್ತಾ ಬಸ್ ನಿಲ್ದಾಣದಿಂದ ಆರಂಭಗೊಂಡಿತು.
Read Moreಶಿವಮೊಗ್ಗ: ರಾಷ್ಟ್ರದ್ರೋಹಿ ಸಂಘಟನೆಗಳಾದ ಪಿಫ್ಐ ಹಾಗೂ ಎಸ್ಡಿಪಿಐ ಸಂಘಟನೆಗ ಳೊಂದಿಗೆ ಜೊತೆಗೂಡಿ ನೇರ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ರಾಜ್ಯದ ಜನತೆ ಗಮನಿಸಬೇಕು. ಹಾಗೂ ಕಾಂಗ್ರೆಸ್ಗೆ ಬೆಂಬಲಿಸದೆ ಮತದಾ ರರು ಬಿಜೆಪಿಗೆ ಬೆಂಬಲಿಸುವಂತೆ ಶಾಸಕ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದರು.
Read Moreಸಾಗರ : ಜಿಲ್ಲಾಽ ಕಾರಿಗಳ ಗ್ರಾಮವಾಸ್ತವ್ಯ ಹೋದ ಪುಟ್ಟಾ.. ಬಂದಾ ಪುಟ್ಟ ಎನ್ನುವಂತೆ ಆಗು ತ್ತಿದ್ದು, ಗ್ರಾಮ ವಾಸ್ತವ್ಯದಲ್ಲಿ ಅರ್ಜಿಗಳ ರೂಪದಲ್ಲಿ ನೀಡಿದ ಯಾವುದೇ ಸಮಸ್ಯೆಗಳು ಬಗೆಹರಿ ಯುತ್ತಿಲ್ಲ ಎಂದು ತಾಲ್ಲೂಕು ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್ ಈ. ಕೆಳದಿ ದೂರಿದ್ದಾರೆ.
Read Moreಶಿವಮೊಗ್ಗ : ವ್ಯಕ್ತಿತ್ವದ ಸೌಂದರ್ಯ ಕಾಪಾಡುವಲ್ಲಿ ದಂತ ಪ್ರಮುಖವಾಗಿದ್ದು ದಂತ ಆರೋಗ್ಯದ ಬಗ್ಗೆ ನಿರ್ಲಕ್ಷ ಮಾಡ ಬೇಡಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್ ಸಲಹೆ ನೀಡಿದರು.
Read Moreಶಿವಮೊಗ್ಗ: ನ್ಯಾ. ಸದಾಶಿವ ಆಯೋಗ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಾ ರಸು ಮಾಡದಿದ್ದಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವುದಿಲ್ಲ ಎಂದು ಮಾದಿಗ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು.
Read More