ತೀರ್ಥಹಳ್ಳಿಯಲ್ಲಿ ಹೊಸಗಾಳಿ ಬೀಸಲಿದೆ: ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ
ತೀರ್ಥಹಳ್ಳಿ ಯಲ್ಲಿ ಶಾಂತವೇರಿ ಗೋಪಾಲ ಗೌಡರ ತತ್ವಸಿದ್ಧಾಂತಗಳ ಮೇಲೆ ರಾಜಕಾರಣ ಮಾಡುವ ಉದ್ದೇಶ ದಿಂದ ಈ ಬಾರಿ ಸ್ಪರ್ಧೆ ಮಾಡಿ ದ್ದು, ಮಾದರಿ ಕ್ಷೇತ್ರಕ್ಕಾಗಿ ಪಣ ತೊಟ್ಟಿದ್ದೇನೆ. ಬುದ್ದಿವಂತ ಮತ ಕ್ಷೇತ್ರದ ಜನರು ಘಟಾನುಘಟಿ ನಾಯಕರ ನಡುವೆ ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ ಹೇಳಿದರು.
Read More