ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅನಾವರಣ ಗೊಳಿಸುವಲ್ಲಿ ಬೇಸಿಗೆ ಶಿಬಿರಗಳು ಪೂರಕ: ರಘು.ಎಚ್.ಎಸ್
ಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅನಾವರಣ ಗೊಳಿಸುವಲ್ಲಿ ಬೇಸಿಗೆ ಶಿಬಿರಗಳು ಪೂರಕವಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ರಘು ಎಚ್.ಎಸ್ ತಿಳಿಸಿದರು.
Read Moreಮಕ್ಕಳಲ್ಲಿನ ಸುಪ್ತ ಪ್ರತಿಭೆ ಗುರುತಿಸಿ ಅನಾವರಣ ಗೊಳಿಸುವಲ್ಲಿ ಬೇಸಿಗೆ ಶಿಬಿರಗಳು ಪೂರಕವಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ರಘು ಎಚ್.ಎಸ್ ತಿಳಿಸಿದರು.
Read Moreಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ಪ್ರಚಾರ ನಡೆಸಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಬಿ. ಅಶೋಕ ನಾಯ್ಕ ತಿಳಿಸಿದ್ದಾರೆ.
Read Moreದಾನದಿಂದ ಸಿಗುವ ತಪ್ತಿಭಾವ ಮತ್ತೆಲ್ಲೂ ಸಿಗುವುದಿಲ್ಲ. ಜೀವ ಉಳಿಸುವ ಶ್ರೇಷ್ಠ ಕಾಯಕ ರಕ್ತದಾನ ಆಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಬಸವ ಕೇಂದ್ರದ ಡಾ। ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
Read Moreಶಿವಮೊಗ್ಗ: ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಲು ಬಸವಣ್ಣ ಶ್ರಮಿಸಿದ್ದರು. ಶೋಷಣೆ ರಹಿತ, ಸಮಾನತೆಯ ಸಮಾಜದ ತತ್ವ ಪ್ರತಿಪಾದಿಸಿ ಹೋರಾಟ ನಡೆಸಿದ್ದರು. ಆದರೆ ಇಂದಿಗೂ ಜಾತಿ ಆಧಾರದ ಮೇಲೆ
Read More130ರಿಂದ 140ರವರೆಗೆ ಸೀಟು ಪಡೆದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಹೇಳಿದರು.
Read Moreಏ.27ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
Read Moreಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆಗೊಂಡರು.
Read Moreಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಇದೇ ಏ.12 ಮತ್ತು 13 ರಂದು ಎರಡನೇ ಅವಧಿಗೆ ನ್ಯಾಕ್ ತಂಡವು ಭೇಟಿ ನೀಡಿ ಮಹಾವಿದ್ಯಾಲ ಯದ ಎಲ್ಲಾ ಚಟುವಟಿಕೆಗಳನ್ನು ಪರಿಶೀ ಲಿಸಿ ಗುಣಾತ್ಮಕತೆಯನ್ನು ಆಧರಿಸಿ ಅ+ ಶ್ರೇಣಿಯನ್ನು ನೀ ಡಿದೆ.
Read Moreಕಳೆದ ಚುನಾವಣೆ ಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆಂದು ಜನರು ಬಿಜೆಪಿಯನ್ನು ಬೆಂಬಲಿಸಿ ದ್ದರು. ಈ ಬಾರಿ ಅಂತಹ ಯಾ ವುದೇ ಪ್ರಸ್ತಾಪ ಇಲ್ಲದೆ ಇರುವು ದರಿಂದ ಮತದಾರರು ಕಾಂಗ್ರೇಸ್ ಪಕ್ಷವನ್ನು ಜಿಲ್ಲಾದ್ಯಂತ ಬೆಂಬಲಿ ಸುತ್ತಾರೆ ಎಂದು ಕಾಂಗ್ರೇಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
Read Moreನನ್ನ ಮೇಲೆ ಆರೋಪ ಮಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ನನಗೆ ಕಣ್ಣೀರು ಹಾಕಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದರು. ಆದರೆ ಅದರಲ್ಲಿ ಅವರು ಯಶಸ್ಸು ಕಂಡಿರಲಿಲ್ಲ. ಎರಡು ಬಾರಿ ಸಾಗರ ಕ್ಷೇತ್ರದ ಶಾಸಕರಾಗಿ ವಿಧಾನ ಸೌಧದಲ್ಲಿ ಮಾತನಾಡದೇ, ಕ್ಷೇತ್ರವ್ಯಾಪ್ತಿಯಲ್ಲಿ ಅವರಿವರ ಮೇಲೆ ದೌರ್ಜನ್ಯ ಮಾಡಿಸುವಲ್ಲಿಯೆ ತಮ್ಮ ಅಕಾರ ಅವ ಮುಗಿಸಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ತಿಳಿಸಿದರು.
Read More