ಮಲೇರಿಯಾ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ : ಶಂಕ್ರಪ್ಪ
ಮಲೇರಿಯಾ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಾರ್ವ ಜನಿಕರ ಸಹಕಾರ ಬಹಳ ಮುಖ್ಯ ಎಂದು ತಾಲೂಕು ದಂಡಾಕಾರಿ ಶಂಕ್ರಪ್ಪ ನುಡಿದರು.
Read Moreಮಲೇರಿಯಾ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಾರ್ವ ಜನಿಕರ ಸಹಕಾರ ಬಹಳ ಮುಖ್ಯ ಎಂದು ತಾಲೂಕು ದಂಡಾಕಾರಿ ಶಂಕ್ರಪ್ಪ ನುಡಿದರು.
Read Moreಮಲೇರಿಯಾ ನಿರ್ಮೂಲನೆ ಗುರಿ ತಲುಪಲು ಹೊಸ ಹೊಸ ವಿಧಾನಗಳನ್ನು ಅಳವಡಿಸಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂ ತ್ರಣಾಕಾರಿ ಡಾ.ಗುಡದಪ್ಪ ಕಸಬಿ ಅಭಿಪ್ರಾಯಪಟ್ಟರು.
Read Moreನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ವಿರೋಸುವವರು ಪ್ರಜ್ಞಾವಂತರಲ್ಲ ಎಂಬ ಹೇಳಿಕೆ ನೀಡಿದ ಗ್ರಾಮಾಂತರ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಂಜಾರ ಹಾಗೂ ಭೋವಿ ಸಮಾಜಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
Read Moreಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಪ್ರಾಮುಖ್ಯತೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊಡುಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಆಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಮಹೇಂದ್ರನಾಥ ಪಾಂಡೆ ಹೇಳಿದರು.
Read Moreನಗರದ ಸಮಗ್ರ ಅಭಿವೃದ್ಧಿಯೇ ಆಮ್ ಆದ್ಮಿ ಪಕ್ಷದ ಗುರಿ. ಈ ಬಗ್ಗೆ ಕೇವಲ ಭರವಸೆ ಕೊಡುವುದಿಲ್ಲ. ಮಾಡಿ ತೋರಿ ಸುತ್ತೇವೆ ಎಂದು ಆ ಪಕ್ಷದ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿ ಟಿ. ನೇತ್ರಾವತಿ ಹೇಳಿದರು.
Read Moreತೀರ್ಥಹಳ್ಳಿ ಯಲ್ಲಿ ಶಾಂತವೇರಿ ಗೋಪಾಲ ಗೌಡರ ತತ್ವಸಿದ್ಧಾಂತಗಳ ಮೇಲೆ ರಾಜಕಾರಣ ಮಾಡುವ ಉದ್ದೇಶ ದಿಂದ ಈ ಬಾರಿ ಸ್ಪರ್ಧೆ ಮಾಡಿ ದ್ದು, ಮಾದರಿ ಕ್ಷೇತ್ರಕ್ಕಾಗಿ ಪಣ ತೊಟ್ಟಿದ್ದೇನೆ. ಬುದ್ದಿವಂತ ಮತ ಕ್ಷೇತ್ರದ ಜನರು ಘಟಾನುಘಟಿ ನಾಯಕರ ನಡುವೆ ಹೊಸ ಮುಖಕ್ಕೆ ಅವಕಾಶ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಜಾರಾಂ ಹೆಗ್ಡೆ ಹೇಳಿದರು.
Read Moreಶಾಸಕರಾಗಿ ಕಳೆದ ಐದು ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಮಾದರಿ ಕ್ಷೇತ್ರವನ್ನಾಗಿ ಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಮೇ 10ರಂದು ನಡೆಯಲಿ ರುವ ಚುನಾವಣೆಯಲ್ಲಿ ಅತ್ಯಕ ಮತಗಳನ್ನು ಗಳಿಸಿ ಗೆಲುವು ಸಾಸಲಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಬಿಜೆಪಿ ಉಪಾಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲ ಚುನಾ ವಣಾ ಉಸ್ತುವಾರಿ ಕುಲದೀಪ್ ಸಿಂಗ್ ತಿಳಿಸಿದರು.
Read Moreವಿಧಾನಸಭೆ ಚುನಾವಣೆ ಮೇ ತಿಂಗಳಲ್ಲಿ ನಡೆ ಯಲಿದ್ದು, ಮತದಾನ ಮಾಡು ವುದು ನಮ್ಮೆಲ್ಲರ ಕರ್ತವ್ಯ ಆಗಿ ದ್ದು, ಮತ ದಾನದ ಹಕ್ಕು ಚಲಾ ಯಿಸಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ ಮಹತ್ತರ ಪಾತ್ರ ವಹಿಸಬೇಕೆಂದು ಸಹಾಯಕ ಗೌರ್ನರ್ ಸುನೀತಾ ಶ್ರೀಧರ್ ಹೇಳಿ ದರು.
Read Moreಸ್ವಾತಂತ್ರ ನಂತರ ದಲ್ಲಿ ಪ.ಜಾತಿ/ವರ್ಗಕ್ಕೆ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಹಲವು ಯೋಜನೆ ಸೌಲಭ್ಯವನ್ನು ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದ್ದು ಇದ ರೊಂದಿಗೆ ಬಿಜೆಪಿ ಸರ್ಕಾರದ ಅವಯಲ್ಲಿ ದೌರ್ಜನ್ಯ ಪ್ರಕರಣ ಹೆಚ್ಚಾಗಿದೆ ಎಂದು ಗ್ರಾ.ಪಂ ಮಾಜಿ ಸದಸ್ಯ ಹಾಗೂ ತಾ. ವಾಲ್ಮೀಕಿ ನಾಯಕ ಸಮಾಜದ ಮುಖಂಡ ಉಮೇಶ್ ಮಾರವಳ್ಳಿ ಸುದ್ದಿ ಗೋಷ್ಟಿಯಲ್ಲಿ ಆರೋಪಿಸಿ ದರು.
Read Moreಸೋಮವಾರ ಸಂಜೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯ್ಲಯದಲ್ಲಿ ಕ್ರೈಸ್ತ ಸಮಾಜದ ಮುಖಂಡರೊಂದಿಗೆ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪನವರು ಹಾಗೂ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಗಳಾದ ಎ.ಎನ್.ನಟರಾಜ್ ರವರು ಚರ್ಚೆ ನಡೆಸಿದರು.
Read More