ಸಹಾಯಧನ ಮುಂದುವರಿಕೆಗೆ ಆಗ್ರಹಿಸಿಕಟ್ಟಡ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ
ಶಿವಮೊಗ್ಗ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಮುಂದು ವರೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ
Read Moreಶಿವಮೊಗ್ಗ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಮುಂದು ವರೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಅಸಂಘಟಿತ ಕಾರ್ಮಿಕರ
Read Moreಶಿವಮೊಗ್ಗ: ಚಿಕ್ಕಮಗಳೂರಿ ನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರು ಕಲಾಪದಿಂದ ಹೊರ ಗುಳಿದು ಬೃಹತ್ ಪ್ರತಿಭಟನೆ ನಡೆಸಿದರು.ಕೋರ್ಟ್
Read Moreಶಿವಮೊಗ್ಗ: ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣ ಆರ್ ತಿಳಿಸಿದರು.ಅವರು ಇಂದು ಜಿಲ್ಲಾ ಕಾನೂನು
Read Moreಶಿವಮೊಗ್ಗ : ಕನಕದಾಸರ ಕೀರ್ತನೆಗಳು ಸೇರಿದಂತೆ ಮಹಾನ್ ವ್ಯಕ್ತಿಗಳ ತತ್ವಾ ದರ್ಶಗಳನ್ನು ಅಳವಡಿಸಿಕೊಂಡು ನಡೆದರೆ ಅದೇ ನಮ್ಮ ಸಂವಿಧಾನ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ
Read Moreಶಿವಮೊಗ್ಗ: ಮಕ್ಕಳ ಆರೋಗ್ಯ ಸದೃಢವಾಗಿದ್ದಾಗ ಮಾತ್ರ ಬಲಿಷ್ಠ ರಾಷ್ಟ್ರವನ್ನು ನಿರ್ಮಿಸಲು ಸಾಧ್ಯ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಅಭಿಪ್ರಾಯಪಟ್ಟರು.ನಗರದ ಸೈನ್್ಸ ಮೈದಾನದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾ
Read Moreನಗರದಲ್ಲಿ ಇಂದು ಮುಸ್ಲಿಂ ಸಮುದಾಯದ ಸಮಸ್ತ ಬಾಂಧವರು ಸಂಭ್ರಮ ದಿಂದ ರಂಜಾನ್ ಹಬ್ಬ ಆಚರಿಸಿ ದರು ನಗರದ ಶಿರಾಳಕೊಪ್ಪ ರಸ್ತೆಯಲ್ಲಿರುವ ಈದ್ಗಾ ಮೈದಾನದ ಆವರಣದಲ್ಲಿ ನೆರೆದಿದ್ದ ಸಾವಿರಾರು ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
Read Moreಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಸಿದಂತೆ ಕಾಂಗ್ರೆಸ್ ಪಕ್ಷ ದಲ್ಲಿ ಭಾರೀ ಬೇಗುದಿ, ಬಂಡಾಯ ಭುಗಿಲೆದ್ದಿದ್ದು, ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆ ಮತ್ತು ಕೆ.ಬಿ. ಪ್ರಸನ್ನಕುಮಾರ್ ಅವರ ನಿವಾಸದ ಮನೆಯ ಮುಂದೆ ಟೈರಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Read Moreಕ್ಷೇತ್ರದ ಸಮಗ್ರ ಅಭಿವೃದ್ದಿಗೆ ತಮ್ಮದೇ ಆಲೋಚನೆ ಯಡಿ ಕೆಲಸ ಮಾಡುತ್ತಿರುವ ಶಾಸಕ ಹಾಲಪ್ಪ ಹರತಾಳು ಅವ ರನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ ಜನರು ಅಭಿವೃದ್ದಿ ವೇಗ ಇನ್ನಷ್ಟು ಹೆಚ್ಚಿಸುವಂತೆ ನೋಡಿಕೊ ಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
Read Moreನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ನೂತನವಾಗಿ ತೆರೆಯಲಾಗಿರುವ ಪ್ರತ್ಯೇಕ ಚಿಕಿತ್ಸಾ ಕೊಠಡಿಯನ್ನು ಉಚ್ಚ ನ್ಯಾಯಾಲ ಯದ ಹಿರಿಯ ನ್ಯಾಯಾೕಶರಾದ ಬಿ.ವೀರಪ್ಪ ಅವರು ಇಂದು ಉದ್ಘಾಟಿಸಿದರು.
Read Moreಶಾಂತವೇರಿ ಗೋಪಾಲ ಗೌಡರು ಹಚ್ಚಿಟ್ಟ ಹಣತೆ. ಅವರ ಸಮ ಸಮಾಜದ ಬೆಳಕು ಚರಿತ್ರೆಯಲ್ಲಿ ಸದಾ ಬೆಳಗುತ್ತಿರುತ್ತದೆ ಎಂದು ಸಹ್ಯಾದ್ರಿ ಕಲಾ ಕಾಲೇಜಿನ ಇತಿಹಾಸ ವಿಭಾ ಗದ ಸಹ ಪ್ರಾಧ್ಯಾಪಕ ಡಾ. ಕೆ. ಎನ್. ಮಂಜುನಾಥ್ ಹೇಳಿದರು.
Read More