ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಬೇಕು: ನ್ಯಾ.ಬಿ.ವೀರಪ್ಪ
ಅರ್ಹರಿಗೆ ಉಚಿತ ಕಾನೂನು ಸೇವೆ, ಸಲಹೆ ನೀಡುವುದಲ್ಲದೆ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿ ರುವ ಮೊಕದ್ದಮೆಗಳನ್ನು ತ್ವರಿತಗ ತಿಯಲ್ಲಿ ವಿಲೇವಾರಿ ಮಾಡು ವುದು, ಲೋಕ ಅದಾಲತ್ನಲ್ಲಿ ಪ್ರಕರಣಗಳು ವಿಚಾರಣೆಗೆ ಬರುವ ಮುನ್ನವೇ ರಾಜೀಸಂದಾನದ ಮೂಲಕ ಇತ್ಯರ್ಥಗೊಳಿಸಿ, ಜನ ಸಾಮಾನ್ಯರ ನೆಮ್ಮದಿಯ ಬದುಕಿಗೆ ಅವಕಾಶ ಕಲ್ಪಿಸುವುದು ಕಾನೂನು ಸೇವಾ ಪ್ರಾಕಾರದ ಉದ್ದೇಶವಾ ಗಿದೆ ಎಂದು ಹೈಕೋರ್ಟ್ನ ಹಿರಿಯ ನ್ಯಾಯಾೕಶ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಕಾರದ ಅಧ್ಯಕ್ಷ ಕಾರ್ಯ್ಧ್ಯಕ್ಷ ಬಿ.ವೀರಪ್ಪ ಅವರು ಹೇಳಿದರು.
Read More