ಕೆ.ಈ.ಕಾಂತೇಶ್ ನಗುಮುಖದ ಸರಳ ಸಜ್ಜನಿಕೆಯ ಸ್ನೇಹಜೀವಿ : ನವುಲೆ ಈಶ್ವರಪ್ಪ
ಶಿವಮೊಗ್ಗ: ಕೆ.ಈ.ಕಾಂತೇಶ್ ನಗುಮುಖದ ಸರಳ ಸಜ್ಜನಿಕೆಯ ಸ್ನೇಹಜೀವಿಯಾಗಿ ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ ಎಂದು ಪತಂಜಲಿ ಸಂಸ್ಥೆ ಗೌರಾವಾಧ್ಯಕ್ಷ ಎಂ.ಈಶ್ವರಪ್ಪ ನವುಲೆ ಹೇಳಿದರು.
Read Moreಶಿವಮೊಗ್ಗ: ಕೆ.ಈ.ಕಾಂತೇಶ್ ನಗುಮುಖದ ಸರಳ ಸಜ್ಜನಿಕೆಯ ಸ್ನೇಹಜೀವಿಯಾಗಿ ಎಲ್ಲರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ ಎಂದು ಪತಂಜಲಿ ಸಂಸ್ಥೆ ಗೌರಾವಾಧ್ಯಕ್ಷ ಎಂ.ಈಶ್ವರಪ್ಪ ನವುಲೆ ಹೇಳಿದರು.
Read Moreಶಿವಮೊಗ್ಗ : ವಾತಾವರಣ ದಲ್ಲಿನ ತಾಪಮಾನವು ದಿನ ಕಳೆ ದಂತೆ ಏರುಗತಿಯಲ್ಲಿ ಸಾಗುತ್ತಿದ್ದು ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿ ತಮ್ಮ ದೈನಂದಿನ ಸಮಯದಲ್ಲಿ ಕೆಲ ಸಮಯ ಮೀಸಲಿಟ್ಟು ಗಿಡ ನೆಡುವ ಕೆಲಸ ಮಾಡಬೇಕು ಎಂದು ಪರಿಸರ (ರಿ.) ಸಂಸ್ಥೆಯ ಗೌರವಾಧ್ಯಕ್ಷ ರಾದ ಎಸ್.ಎಸ್. ಜ್ಯೋತಿ ಪ್ರಕಾಶ್ ಅವರು ಹೇಳಿದರು.
Read Moreಶಿವಮೊಗ್ಗ: ಸಂಗೀತ್ ಸಮ ರ್ಪಣ್ ಟ್ರಸ್್ಟ, ಸದ್ಭಾವನಾ ಟ್ರಸ್್ಟ, ಜೆಸಿಐ ಶಿವಮೊಗ್ಗ ಶರಾವತಿ ಫೌಂಡೇಷನ್, ಜೆಸಿಐ ಶಿವಮೊಗ್ಗ ಶರಾವತಿ, ಜೆಸಿಐ ಶಿವಮೊಗ್ಗ ಶ್ರೀರಕ್ಷೆ ಇವರ ಸಂಯುಕ್ತ ಆಶ್ರಯದಲ್ಲಿ ಮಾ.25 ರ ಸಂಜೆ 5-30ಕ್ಕೆ ಕುವೆಂಪು ರಂಗ ಮಂದಿರದಲ್ಲಿ ಸಂಗೀತ ಸ್ವರಧಾರಾ ಕಾರ್ಯಕ್ರಮ ಹಮ್ಮಿ ಕೊಳ್ಳ ಲಾಗಿದೆ ಎಂದು ಸಂಗೀತ್ ಸಮ ರ್ಪಣ್ ಟ್ರಸ್್ಟ ಅಧ್ಯಕ್ಷೆ ಸುರೇಖಾ ಹೆಗ್ಡೆ ತಿಳಿಸಿದರು.
Read Moreಶಿವಮೊಗ್ಗ: ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಏ.2ರ ಸಂಜೆ 6-30ಕ್ಕೆ ಸುವರ್ಣ ಸಂಸ್ಕೃತಿ ಭವನದಲ್ಲಿ ಗತಿ ಎಂಬ ನಾಟಕ ಪ್ರದರ್ಶನ ಹಮ್ಮಿಕೊಳ್ಳ ಲಾಗಿದೆ ಎಂದು ಬಳಗದ ಕಾರ್ಯದರ್ಶಿ ಬಿ.ಆರ್. ಅಚ್ಯುತ್ ರಾವ್ ತಿಳಿಸಿದರು.
Read Moreಶಿವಮೊಗ್ಗ: ದಾವಣಗೆರೆ ಯಲ್ಲಿ ಮಾ. 25 ರಂದು ಬಿಜೆಪಿ ಮಹಾ ಸಂಗಮ ಸಮಾವೇಶ ನಡೆಯಲಿದ್ದು, 10 ಲಕ್ಷಕ್ಕೂ ಅಕ ಜನ ಭಾಗವಹಿಸಲಿದ್ದು, ಪ್ರಧಾನಿ ಮೋದಿ ಅವರು ಕಾರ್ಯ ಕ್ರಮ ಉದ್ಘಾಟಿಸಲಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
Read Moreಕರ್ನಾಟಕ ಸೋಪ್್ಸ ಹಾಗೂ ಮಾರ್ಜಕ ಸಂಸ್ಥೆಯ ನಿರ್ದೇಶಕಿಯಾಗಿ ಸೇವೆ ಸಲ್ಲಿಸಲು ದೊರೆತ ಅವಕಾಶದಲ್ಲಿ ಶಿರಾಳಕೊಪ್ಪ ಪಟ್ಟಣದ ಬಹುತೇಕ ಎಲ್ಲ ಸರ್ಕಾರಿ ಶಾಲೆಗಳಿಗೆ ನೂತನ ಕಟ್ಟಡ ಸಹಿತ ಮೂಲಭೂತ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದ್ದು,ಈ ದಿಸೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ರಾಘವೇಂದ್ರರಿಗೆ ಧನ್ಯವಾದ ಸಲ್ಲಿಸುವುದಾಗಿ ಸಂಸ್ಥೆ ನಿರ್ದೇಶಕಿ ನಿವೇದಿತಾ ರಾಜು ತಿಳಿಸಿದರು.
Read Moreಶಿವಮೊಗ್ಗ: 2010-11ನೇ ಸಾಲಿನ ಎಂಪಿಎಂ ಸಕ್ಕರೆ ಕಾರ್ಖಾ ನೆಗೆ ಕಬ್ಬು ಸರಬರಾಜು ಮಾಡಿದ ರೈತರ ಬಾಕಿ ಮೊತ್ತ 2.94 ಕೋಟಿ ರೂ. ಬಿಡುಗಡೆ ಮಾಡುವಂತೆ ರಾಜ್ಯಮ ಕಬ್ಬು ಬೆಳೆಗಾರರ ಸಂಘದ ರಾಜ್ಯ ಹಾಗೂ ಜಿಲ್ಲಾ ಸಂಚಾಲಕ ಹೆಚ್.ದೇವಕುಮಾರ್ ಆಗ್ರಹಿಸಿದರು.
Read Moreಶಿವಮೊಗ್ಗ: ಮಾ.24 ರಂದು ನಗರದ ರಾಗಿಗುಡ್ಡದಲ್ಲಿ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲ ಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರ್ಚು ಯಲ್ ಮೂಲಕ ಉದ್ಘಾಟಿಸಲಿ ದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
Read Moreಸೊರಬ: ಸಾಗುವಳಿ ರೈತರ ವಿರೋಧದ ನಡುವೆಯೂ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಸೋಮವಾರ ಅರಣ್ಯ ಇಲಾಖೆ ಯ ಅಕಾರಿಗಳು ಪೊಲೀಸ್ ಸರ್ಪಗಾವಲಿನಲ್ಲಿ ಬಗರ್ಹುಕುಂ ಸಾಗುವಳಿದಾರರನ್ನು ತೆರವುಗೊಳಿ ಸಿದರು.
Read Moreಸೊರಬ: ತಾಲ್ಲೂಕಿನಲ್ಲಿ ನಮೋ ವೇದಿಕೆ ಸಂಘಟನೆ ಸ್ಥಿರ ವಾಗಿದ್ದು, ಅಭ್ಯರ್ಥಿ ಬದಲಾವಣೆ ಮಾಡುವುದೆ ನಮ್ಮ ಮೂಲ ಉದ್ದೇಶವಾಗಿದ್ದು ಕುಮಾರ್ ಬಂಗಾರಪ್ಪ ಅವರೊಂದಿಗೆ ಸಂಧಾನದ ಪ್ರಶ್ನೆಯೇ ಇಲ್ಲ ಎಂದು
Read More