ವೈದ್ಯಕೀಯ ತಂತ್ರವಿಧಾನಗಳ ದುರ್ಬಳಕೆ ಬೇಡ
ಯಾರೂ ಕೂಡ ಲಿಂಗಪತ್ತೆಗಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ನ್ನು ಮಾಡಿಸಬಾರದು ಮತ್ತು ಮಾಡಬಾರದು. ಆಧುನಿಕ ವೈದ್ಯಕೀಯ ತಂತ್ರವಿಧಾನಗಳ ಸರಿಯಾದ ಬಳಕೆ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽೕಶರಾದ ಮಲ್ಲಿಕಾ ರ್ಜುನ ಗೌಡ ತಿಳಿಸಿದರು.
Read Moreಯಾರೂ ಕೂಡ ಲಿಂಗಪತ್ತೆಗಾಗಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ನ್ನು ಮಾಡಿಸಬಾರದು ಮತ್ತು ಮಾಡಬಾರದು. ಆಧುನಿಕ ವೈದ್ಯಕೀಯ ತಂತ್ರವಿಧಾನಗಳ ಸರಿಯಾದ ಬಳಕೆ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽೕಶರಾದ ಮಲ್ಲಿಕಾ ರ್ಜುನ ಗೌಡ ತಿಳಿಸಿದರು.
Read Moreನಮ್ಮ ಜೀವನದಲ್ಲಿ ನಾವು ಮಾಡಿದ ಸೇವೆ ಸದಾ ಅವೀರಸ್ಮರಣೀಯ ಆಗಿರಬೇಕು. ಸಮಾಜಮುಖಿ ಸೇವಾ ಚಟುವಟಿ ಕೆಗಳನ್ನು ನಿರಂತರವಾಗಿ ನಡೆಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಇನ್ನರ್ವ್ಹೀಲ್ ಕ್ಲಬ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಮಧುರಾ ಮಹೇಶ್ ಹೇಳಿದರು.
Read Moreನಗರದ ಜೆಎಂಫ್ಸಿ ಕೋರ್ಟ್ ಮುಂಭಾ ಗದ ರಸ್ತೆ ಅಗಲೀಕರಣಕ್ಕೆ ವಿರೋಽಸಿ ಕಾಂಗ್ರೆಸ್ ಕಾರ್ಯಕರ್ತರು ವಕೀಲರ ಮೇಲೆ ದೌರ್ಜನ್ಯ ನಡೆಸಿ ರುವುದು ಖಂಡನೀಯ. ಅಲ್ಲದೆ ಹಿನ್ನಲೆ ಅರಿಯದ ನೂತನ ತಹಸಿ ೕಲ್ದಾರ್ ಸಹ ವಕೀಲರ ವಿರುದ್ದ ಆರೋಪಿಸಿರುವುದನ್ನು ಖಂಡಿಸಿ ನ್ಯಾಯಾಲಯದ ಕಲಾಪಗಳಿಗೆ ವಕೀಲರು ಹಾಜರಾಗದೆ ಪ್ರತಿಭಟನೆ ನಡೆಸಿದರು.
Read Moreಹಿಂದಿನ ಕಾಲದಲ್ಲಿ ಜಾತಿ ತಾರತಮ್ಯದಿಂದ ದೇಶ ನಲುಗಿದಂತೆ ಇಂದು ದುಬಾರಿ ಶಿಕ್ಷಣ ವ್ಯವಸ್ಥೆಯಿಂದ ಬಡವರು ನಲುಗುವಂತಾಗಿದೆ ಎಂದು ವೈದ್ಯ, ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಇ.ಜ್ಞಾನೇಶ್ ಹೇಳಿದರು.
Read Moreಪ್ರಚಾರಕ್ಕೆ ಆಸ್ಪದ ನೀಡದೆ ಸಮಾಜದಲ್ಲಿನ ಬಡವರು ನಿರ್ಗತಿಕರ ಕಲ್ಯಾಣಕ್ಕಾಗಿ ಎಲೆ ಮರೆ ಕಾಯಿ ರೀತಿ ಸ್ಪಂದಿಸಿ ಹಠಾತ್ ನಿರ್ಗಮಿಸಿದ ಖ್ಯಾತ ಚಿತ್ರನಟ ಪುನೀತ್ ರಾಜಕುಮಾರ್ ಜನ್ಮ ದಿನಾಚರಣೆಯನ್ನು ಪಟ್ಟಣ ದಲ್ಲಿ ವಿಭಿನ್ನವಾಗಿ ಇದೇ ಮಾ. 17 ರ ಶುಕ್ರವಾರ ಅನ್ನದಾಸೋಹ, ನೇತ್ರ ದಾನ,ದೇಹದಾನ ಜತೆಗೆ ಕೇಕ್ ಕತ್ತರಿಸಿ ವಿಜೃಂಭಣೆಯಿಂದ ಹಮ್ಮಿ ಕೊಳ್ಳಲಾಗಿದೆ ಎಂದು ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವೈಭವ ಬಸವರಾಜ್ ತಿಳಿಸಿದರು.
Read Moreಶಿಕಾರಿಪುರ : ಪಟ್ಟಣದ ಪುರ ಸಭೆಯ ಸಭಾಂಗಣದಲ್ಲಿ ಮಂಗಳವಾರ ಪುರಸಭಾಧ್ಯಕ್ಷೆ ರೇಖಾ ಬಾಯಿ ರೂ.15.27 ಕೋಟಿ ಅಂದಾಜು ಆದಾಯದ ಮೂಲಕ ರೂ.14.98 ಕೋಟಿ ಖರ್ಚು ವೆಚ್ಚ ದ
Read More